Aug 24, 2015

ಆಗಸ್ಟ್ 30ರಂದು ಟಿ.ಎಸ್.ವಿವೇಕಾನಂದರ ಪುಸ್ತಕಗಳ ಬಿಡುಗಡೆ

ಇದೇ ಆಗಸ್ಟ್ 30ರಂದು ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷತ್ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಜೆ 5:30ಕ್ಕೆ ಟಿ.ಎಸ್.ವಿವೇಕಾನಂದರು ಬರೆದಿರುವ "ಭೂಮಿಗೀತೆ" ಮತ್ತು "ಜೀವತಲ್ಲಣಗಳ ಆತ್ಮಕಥನ" ಪುಸ್ತಕಗಳು ಬಿಡುಗಡೆಯಾಗುತ್ತಿದೆ. ಅಗ್ರಹಾರ ಕೃಷ್ಣಮೂರ್ತಿ, ದಿನೇಶ್ ಅಮೀನ್ ಮಟ್ಟು ಮತ್ತು ಕೋಟಗಾನಹಳ್ಳಿ ರಾಮಯ್ಯ ಮುಖ್ಯ ಅತಿಥಿಗಳಾಗಿರುವ ಸಮಾರಂಭದ ಅಧ್ಯಕ್ಷತೆ ಡಾ.ಎಲ್.ಹನುಮಂತಯ್ಯರವರದು.

No comments:

Post a Comment