May 26, 2016

ಧಾರವಾಡದಲ್ಲಿ ಮೇ ಸಾಹಿತ್ಯ ಮೇಳ 28 ಮತ್ತು 29ರಂದು

26/05/2016
ವಿಷಯ - ಸಮಕಾಲೀನ ಸವಾಲುಗಳು : ಹೊಸ ತಲೆಮಾರಿನ ಪ್ರತಿಸ್ಪಂದನೆ
೨೦೧೬, ಮೇ ೨೮ ಮತ್ತು ೨೯,
ಆಲೂರು ವೆಂಕಟರಾವ್ ಸಭಾಭವನ, ಧಾರವಾಡ
ಲಡಾಯಿ ಪ್ರಕಾಶನ, ಗದಗ
ಕವಿ ಪ್ರಕಾಶನ, ಕವಲಕ್ಕಿ
ಚಿತ್ತಾರ ಕಲಾ ಬಳಗ

ಬೆಳಗ್ಗೆ 10 ಗಂಟೆಗೆ ಆರಂಭ. ಬನ್ನಿ ಗೆಳೆಯರೊಂದಿಗೆ.. ಹೊರಗಿನಿಂದ ಬರುವವರೆಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ವಸತಿ ಸಮಿತಿಯ ಸಂಚಾಲಕ ಸಮಿತಿ ಸಂಪರ್ಕಿಸಿ. ಡಾ. ಡಿ. ಬಿ ಗವಾನಿ(ಸಂಚಾಲಕರು) -9482931100
ಮೆಹಬೂಬ ನದಾಫ - 9844444826
ರಾಜಕುಮಾರ ಮಡಿವಾಳರ - 9886436020 
ಡಾ. ಶೌಕತ್ ಅಲಿ ಮೇಗಲಮನಿ -9448529867
ಪ್ರೇಮಾ ನಡುವಿನಮನಿ -9035261701 
ಬಸವರಾಜ ಮ್ಯಾಗೇರಿ-9972977789
ಮಧು ಬಿರಾದಾರ -9686645263









No comments:

Post a Comment