ಜೂನ್ 19, 2015

ಸರ್ಕಾರಕ್ಕೆ ರೈತನೊಬ್ಬನ ಡೆತ್ ನೋಟ್.

ಸರ್ಕಾರಕ್ಕೆ,
ಶ್ರೀರಂಗಪಟ್ಟಣ ತಾಲ್ಲೂಕ್ ಚೆನ್ನೇನಹಳ್ಳಿ ಗ್ರಾಮದ ಸಿ.ರಾಜೇಂದ್ರನಾದ ನಾನು ವ್ಯವಸಾಯಗಾರನಾಗಿ ಅನೇಕ ಬೆಳೆಗಳನ್ನು ಮಾಡಿದ್ದೇನೆ. ಈಗ ಹಾಲಿ ಕಬ್ಬು, ಬಾಳೆ ಮತ್ತು ತರಕಾರಿ ಬೆಳೆಗಳನ್ನು ಮಾಡಿರುತ್ತೇನೆ. ಯಾವ ಬೆಳೆಗೂ ಬೆಲೆ ಇಲ್ಲದೆ ವಿಪರೀತ ನಷ್ಟ ಹೊಂದಿರುತ್ತೇನೆ. ಆದ್ದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.
ಸಿ.ರಾಜೇಂದ್ರ
ಚೆನ್ನೇನಹಳ್ಳಿ
18/06/2015

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ