ಅವಧಿ ವೆಬ್ ಪತ್ರಿಕೆಯಲ್ಲಿ ಪ್ರಕಟವಾದ ಸಂಧ್ಯಾ ರಾಣಿಯವರ ಆಯ್ದ ಬರಹಗಳ ಸಂಗ್ರಹ "ಯಾಕೆ ಕಾಡುತಿದೆ ಸುಮ್ಮನೆ ನನ್ನನು" ಇದೇ ಭಾನುವಾರ (18, ಅಕ್ಟೋಬರ್) ಬಿಡುಗಡೆಗೊಳ್ಳಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಹತ್ತು ಘಂಟೆಗೆ ಕಾರ್ಯಕ್ರಮ ನಡೆಯಲಿದೆ. ಪುಸ್ತಕ ಪಲ್ಲವ ಪ್ರಕಾಶನದಿಂದ ಪ್ರಕಟಿತವಾಗಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ