ಜುಲೈ 30, 2012

ನಾನು ಪತ್ರಕರ್ತನಾಗಿ ಸರಿಯಾಗಿದ್ದೀನಾ ?

ಕಸ್ತೂರಿ ವಾಹಿನಿಯ ವರದಿಗಾರ ನವೀನ್  ಮಂಗಳೂರಿನಲ್ಲಿ ನಡೆದ ದಾಳಿಯನ್ನು ಮೊದಲು ವರದಿ ಮಾಡಿದವರು. ಮಾಧ್ಯಮಗಳ ನಡವಳಿಕೆಯ ಬಗ್ಗೆ ಎಲ್ಲೆಡೆಯೂ ವಿಮರ್ಶೆ ನಡೆಯುತ್ತಿರುವ ಈ ದಿನಗಳಲ್ಲಿ ಸ್ವತಃ ವರದಿಗಾರನೊಬ್ಬನೇ ಸ್ವವಿಮರ್ಶೆ ಮಾಡಿಕೊಂಡಿದ್ದು ಅಪರೂಪ. ಬರೆಯುವ ಕಷ್ಟ ತೆಗೆದುಕೊಂಡು ನವೀನ್ ಶೆಟ್ಟಿಯವರು ಫೇಸ್  ಬುಕ್ಕಿನಲ್ಲಿ ಈ ಕೆಳಗಿನಂತೆ ಬರೆದಿದ್ದಾರೆ. ಮಂಗಳೂರಿನಲ್ಲಿ ನಡೆದ ಘಟನೆಯ ಈ ವಿಸ್ತೃತವಾದ ಬರಹ ಹಿಂದೂ ಸಂಘಟನೆಗಳು, ಪೋಲೀಸರ ಬಗ್ಗೆ ನೂರಾರು ಪ್ರಶ್ನೆಗಳನ್ನು ಮೂಡಿಸುತ್ತದೆ.