![]() |
ಪಿರಿಯಾಪಟ್ಟಣ |
Vasanth Raju N
ಪಿರಿಯಾಪಟ್ಟಣ ಮೈಸೂರಿನ ಪ್ರಮುಖ ತಾಲ್ಲೊಕು ಕೇಂದ್ರ. ಕೊಡಗಿನ ಅಂಚಿನಲ್ಲಿರುವ ಈ ತಾಲ್ಲೊಕು ಪ್ರಮುಖ ವಾಣಿಜ್ಯ ಬೆಳೆ ತಂಬಾಕು ಕೃಷಿಗೆ ಪ್ರಸಿದ್ದಿ. ಬೈಲ್ಕುಪ್ಪೆ (ಟಿಬೆಟ್ ನಿರಾಶ್ರಿತ ಪ್ರದೇಶ) ಕರ್ನಾಟಕದ ಬೌದ್ದ ಧರ್ಮದ ಪ್ರಮುಖ ಪ್ರವಾಸಿ ಕೇಂದ್ರವಾಗಿದೆ. ಇದಲ್ಲದೇ ಇತಿಹಾಸ ಪ್ರಸಿದ್ದಿ ಕನ್ನಂಬಾಡಿ ಮತ್ತು ಮಸಣಿಕಮ್ಮ ದೇವಸ್ಥಾನಗಳು ಕೂಡ ಪ್ರಮುಖ ಭಕ್ತಿ ಕೇಂದ್ರಗಳು. ಅದರೆ ಈ ತಾಲೂಕು ಯಾವುದೇ ರಚನಾತ್ಮಕ ಅಭಿವೃದ್ದಿ ಕಾಣದೇ ಹಿಂದುಳಿದಿದೆ. ಇದಕ್ಕೆ ಕಾರಣವಾಗಿರುವ ಕೆಲ ಅಂಶಗಳನ್ನು ಕುರಿತು ಚರ್ಚೆಯ ಉದ್ದೇಶ ಈ ಲೇಖನದ್ದು.