ಎಸ್. ಅಭಿ ಹನಕೆರೆ
ನಿಮ್ಮ ಮನೆಗೆ ನಲ್ಲಿ ನೀರು ಸರಿಯಾಗಿ ಬರುತ್ತಿಲ್ಲವೆಂದಾಗ ನೀರು ಬಿಡುವ ನೀರುಗಂಟಿಗಳನ್ನು ಬಾಯಿಗೆ ಬಂದಂತೆ ಬಯ್ಯುತ್ತೀರಿ, ಅದೇ ಏನೂ ತೊಂದರೆ ಆಗದೆ ನಲ್ಲಿ ನೀರು ಬರುತ್ತಿದ್ದರೆ, ಅಪ್ಪಿ ತಪ್ಪಿಯೂ ಹೊಗಳುವುದಿಲ್ಲ. ಹೊಗಳಿಕೆ ತೆಗಳಿಕೆ ಪಕ್ಕಕ್ಕಿಟ್ಟು ಅವರಿಗೆ ಬರುತ್ತಿರುವ ಸಂಬಳ, ಅವರಿಗೆ ಸರ್ಕಾರ ಕೊಡುತ್ತಿರುವ ಸವಲತ್ತು, ಕೆಲಸ ನಿರ್ವಹಿಸುವಾಗ ಜೀವರಕ್ಷಕ ಸಾಧನಗಳಿಲ್ಲದೆಯೇ ಎಂತಹಾ ಕಠಿಣ ಪರಿಸ್ಥಿತಿಯಲ್ಲಿಯೂ ದುಡಿಯಬೇಕಾದ ಅನಿವಾರ್ಯತೆ, ಇವುಗಳನ್ನೆಲ್ಲಾ ಕೇಳುವಾಗ ಎಂಥವರಿಗೂ ಕಣ್ಣೀರು ಬರುತ್ತದೆ. ನಲ್ಲಿ ನೀರಿನಿಂದ ಉಪಯೋಗವಾದರೂ ಇದೆ, ಕಣ್ಣೀರಿನಿಂದ ಏನು ಪ್ರಯೋಜನ?
ನಿಮ್ಮ ಮನೆಗೆ ನಲ್ಲಿ ನೀರು ಸರಿಯಾಗಿ ಬರುತ್ತಿಲ್ಲವೆಂದಾಗ ನೀರು ಬಿಡುವ ನೀರುಗಂಟಿಗಳನ್ನು ಬಾಯಿಗೆ ಬಂದಂತೆ ಬಯ್ಯುತ್ತೀರಿ, ಅದೇ ಏನೂ ತೊಂದರೆ ಆಗದೆ ನಲ್ಲಿ ನೀರು ಬರುತ್ತಿದ್ದರೆ, ಅಪ್ಪಿ ತಪ್ಪಿಯೂ ಹೊಗಳುವುದಿಲ್ಲ. ಹೊಗಳಿಕೆ ತೆಗಳಿಕೆ ಪಕ್ಕಕ್ಕಿಟ್ಟು ಅವರಿಗೆ ಬರುತ್ತಿರುವ ಸಂಬಳ, ಅವರಿಗೆ ಸರ್ಕಾರ ಕೊಡುತ್ತಿರುವ ಸವಲತ್ತು, ಕೆಲಸ ನಿರ್ವಹಿಸುವಾಗ ಜೀವರಕ್ಷಕ ಸಾಧನಗಳಿಲ್ಲದೆಯೇ ಎಂತಹಾ ಕಠಿಣ ಪರಿಸ್ಥಿತಿಯಲ್ಲಿಯೂ ದುಡಿಯಬೇಕಾದ ಅನಿವಾರ್ಯತೆ, ಇವುಗಳನ್ನೆಲ್ಲಾ ಕೇಳುವಾಗ ಎಂಥವರಿಗೂ ಕಣ್ಣೀರು ಬರುತ್ತದೆ. ನಲ್ಲಿ ನೀರಿನಿಂದ ಉಪಯೋಗವಾದರೂ ಇದೆ, ಕಣ್ಣೀರಿನಿಂದ ಏನು ಪ್ರಯೋಜನ?